ಶ್ರೀಕ್ಷೇತ್ರದಲ್ಲಿ ಎಲ್ಲಾ ಭಕ್ತರ ಸಹಕಾರದೊಂದಿಗೆ ಮಹಾಸ್ಯಂದನೋತ್ಸವವು (ರಥೋತ್ಸವವು) ನೆರವೇರಿತು.
ವಿಶ್ವಾವಸು ಸಂವತ್ಸರ ಪಾಲ್ಗುಣ ಶುದ್ಧ ಏಕಾದಶೀ ದಿನಾಂಕ ೨೭-೦೨-೨೦೨೬ ರಂದು ಮಹಾಸ್ಯಂದನ ( ರಥೋತ್ಸವ) ಉತ್ಸವವು ನೆರವೇರಿತು..ದಿನಾಂಕ ೨೦- ೨-೨೦೨೬ ರಿಂದ ಕಂಕಣ ಬಂಧನ ದಿಂದ ಪ್ರಾರಂಭವಾಗಿ ೨೮-೨-೨೦೨೬ ಪರ್ಯಂತ ಅತೀ ವಿಜೃಂಭಣೆ ಇಂದ ನಿತ್ಯವೂ ಒಂದೊಂದು ಉತ್ಸವ ದಿಂದ ಕೂಡಿ , ಬೀಳಗಿ ಸೀಮೆಯ ಎಲ್ಲ ಸದ್ಭಕ್ತರ ಸಹಕಾರದ ಮೇರೆಗೆ ಈ ಕಾರ್ಯಕ್ರ ಮವು ಸಂಪನ್ನವಾಯಿತುಯಜಮಾನರು – ಚಂದ್ರಶೇಖರ ಮಂಜಯ್ಯ ಹೆಗಡೆತಾಂತ್ರಿಕರು- ಅನಂತ ರಾಮಚಂದ್ರ ಭಟ್ಟ
ಶ್ರೀಕ್ಷೇತ್ರದಲ್ಲಿ ಎಲ್ಲಾ ಭಕ್ತರ ಸಹಕಾರದೊಂದಿಗೆ ಮಹಾಸ್ಯಂದನೋತ್ಸವವು (ರಥೋತ್ಸವವು) ನೆರವೇರಿತು. Read More »
