ಐ.ಏ.ಎಸ್ ಪದವಿಧರರಿಗೆ ಸನ್ಮಾನ
ಶ್ರೀ ಕ್ಷೇತ್ರ ಇಟಗಿಯಲ್ಲಿ,IAS ಪರೀಕ್ಷೆಯಲ್ಲಿ ದೇಶದಲ್ಲೇ 288ನೇ ರಾಂಕ್ ಪಡೆದು ತೇರ್ಗಡೆ ಹೊಂದಿದ ವಿಕಾಸ್ ಅವರಿಗೆ ಮೊಕ್ತೇಸರ ಮಂಡಳಿಯವರಿಂದ ಗೌರವ ಸಮ್ಮಾನ ಕಾರ್ಯಕ್ರಮ ನೆರವೇರಿತು.ಮಂಗಳವಾರ ಸಂಜೆ 6 ಗಂಟೆಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಆಡಳಿತ ಮೋಕ್ತೆಸರರಾದ ಚಂದ್ರಶೇಖರ ಹೆಗಡೆ ಕೊಡ್ತಗಣಿ ಅಧ್ಯಕ್ಷತೆ ವಹಿಸಿದ್ದರು.ಪ್ರಸ್ತವಿಕ ನುಡಿಯನ್ನು ಆಡಿದ ಅವರು,“ಎಲ್ಲಾ ವಿದ್ಯಾಭ್ಯಾಸದಲ್ಲೂ ಮುಂಚೂಣಿಯಲ್ಲಿದ್ದ ವಿಕಾಸ್ ಪ್ರತಿಷ್ಠಿತ IAS ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವುದು ನಿಜಕ್ಕೂ ಶ್ಲಾಘನೀಯ. ಇಂತಹ ಕ್ಷಣವನ್ನು ನಾವೆಲ್ಲರೂ ಕೂಡಿ ಸಂಭ್ರಮಿಸಲೇ ಬೇಕು.” ಎಂದರು. ಉಪಸ್ಥಿತರಿದ್ದು ಮಾತನಾಡಿದ ನಾರಾಯಣಮೂರ್ತಿ ಹೆಗಡೆ ಹರಗಿ […]
ಐ.ಏ.ಎಸ್ ಪದವಿಧರರಿಗೆ ಸನ್ಮಾನ Read More »