ಶ್ರೀಕ್ಷೇತ್ರ ಇಟಗಿಯಲ್ಲಿ ಕುಟುಂಬ ಪ್ರಭೋಧನ ಸಿದ್ದಾಪುರ ಮತ್ತು ಶ್ರೀ ರಾಮೇಶ್ವರ ದೇವಸ್ಥಾನ ಇಟಗಿಯ ಸಂಯೋಜನೆಯಲ್ಲಿ ಭಾರತ ಮಾತಾ ಪೂಜನ್ ಕಾರ್ಯಕ್ರಮವು ನೆಡೆಯಿತು.
ದಿನಾಂಕ 04-09-2025 ಗುರುವಾರ ಶ್ರೀಕ್ಷೇತ್ರ ಇಟಗಿಯ ಆವಾರದಲ್ಲಿ ಭಾರತ ಮಾತಾ ಪೂಜನ್ ಕಾರ್ಯಕ್ರಮವು ಜರುಗಿತು. ಮುಖ್ಯ ವಕ್ತಾರರಾಗಿ ಮಾನ್ಯ ವಿಧಾನ ಪರಿಷತ್ ಸದಸ್ಯರು ಶ್ರೀ ಶಾಂತಾರಾಮ ಸಿದ್ಧಿ ಮತ್ತು ಶ್ರೀ ನಾಗರಾಜ ನಾಯ್ಕಡ್ ಸಿದ್ದಾಪುರ, ನಿವೃತ್ತ ದಂಡಾಧಿಕಾರರು ಹಾಗೂ ಶ್ರೀದೇವಸ್ಥಾನದ ಮೊಕ್ತೇಸರರಾದ ಶ್ರೀ ಚಂದ್ರಶೇಖರ ಹೆಗಡೆ ಕೊಡ್ತಗಣಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶ್ರೀಮತಿ ಪ್ರಮೋದ ಹೆಗಡೆ ಅವರು ಪ್ರಾರ್ಥನೆ ಮಾಡಿದರು. ಶ್ರೀ ವೆಂಕಟ್ರಮಣ ಹೆಗಡೆ ಹೊನ್ನೆಮಡಿಕೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.ಶ್ರೀ ಗಜಾನನ ಹೆಗಡೆ ನಿರ್ವಹಿಸಿದರು.ಕಾರ್ಯಕ್ರಮದ ಪ್ರಾರಂಭದಲ್ಲಿ […]


