ಇಟಗಿ ಕ್ಷೇತ್ರ ನಮ್ಮ ಜಿಲ್ಲೆಯ ಹೆಮ್ಮೆಯ ಕ್ಷೇತ್ರ : ಕಾಗೇರಿ
ತ್ರಿಕಾಲ ಬಲಿ ಉತ್ಸವ ನಡೆಯುವ ಶ್ರೀ ಕ್ಷೇತ್ರ ಇಟಗಿಯು ನಮ್ಮ ಜಿಲ್ಲೆಯ ಹೆಮ್ಮೆಯ ಕ್ಷೇತ್ರವಾಗಿದೆ. ಇಲ್ಲಿನ ಇತಿಹಾಸ ಮತ್ತು ಧಾರ್ಮಿಕ ಆಚರಣೆಗಳು ಬಹಳ ಮಹತ್ವದ್ದಾಗಿದೆ, ಎಂದು ಕೆನರಾ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿದರು.ಶ್ರೀಯುತರು ಎಪ್ರಿಲ್ 5 ರಂದು ಸಿದ್ದಾಪುರ ತಾಲ್ಲೂಕಿನ ಬಿಳಗಿ ಸೀಮೆಯ ಶ್ರೀಕ್ಷೇತ್ರ ಇಟಗಿಯಲ್ಲಿ ನಡೆಯುತ್ತಿರುವ ದಿವ್ಯಾಷ್ಟಬಂಧ ಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀ ರಾಮೇಶ್ವರ ಮತ್ತು ಅಮ್ಮನವರ ದರ್ಶನ ಮಾಡಿಕೊಂಡು,ಸ್ವಾತಂತ್ರ್ಯ ಸಂಗ್ರಾಮದಲ್ಲಿ ಶ್ರೀ ದೇವಸ್ಥಾನದ ಪಾತ್ರ ಎನ್ನುವ ಶಿಲಾಫಲಕದ ಅನಾವರಣ ಮಾಡಿದರು. ಭಾರತದ […]
ಇಟಗಿ ಕ್ಷೇತ್ರ ನಮ್ಮ ಜಿಲ್ಲೆಯ ಹೆಮ್ಮೆಯ ಕ್ಷೇತ್ರ : ಕಾಗೇರಿ Read More »










