ಇಟಗಿಯ ಅಷ್ಟಬಂಧವನ್ನು ಅಭೂತಪೂರ್ವವಾಗಿ ನಡೆಸಲು ಬಿಳಗಿ ಸೀಮೆ ಸಜ್ಜಾಗಬೇಕು:ಡಾ||ಶಶಿಭೂಷಣ್ ಹೆಗಡೆ
ದಿನಾಂಕ:15/03/2025 ಶನಿವಾರ ಶ್ರೀ ಕ್ಷೇತ್ರ ಇಟಗಿಯಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಶ್ರೀ ರಾಮೇಶ್ವರ ದೇವರ ಅಷ್ಟಬಂಧ ಮಹೋತ್ಸವದ ಪೂರ್ವಭಾವಿ ಸಭೆಯನ್ನು ದೇವಸ್ಥಾನದ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ|ಶಶಿಭೂಷಣ ಹೆಗಡೆ ಅವರು,’ ದಿವ್ಯ ಅಷ್ಟಬಂಧ ಮಹೋತ್ಸವ ಸಮೀಪಿಸುತ್ತಿದೆ.ಅದಕ್ಕೆ ಅವಶ್ಯವಾದ ಆರ್ಥಿಕ ಕ್ರೋಢಿಕರಣಕ್ಕೆ ಕೆಲವೇ ದಿನಗಳು ಮಾತ್ರ ನಮಗೆ ಅವಕಾಶವಿದೆ ಹಾಗಾಗಿ ಈ ವಿಷಯಕ್ಕೆ ಹೆಚ್ವಿನ ಮಹತ್ವ ನೀಡಬೇಕು.ಅಷ್ಟಬಂಧ ಮಹೋತ್ಸವದಲ್ಲಿ ನಮ್ಮ ಕುಲಗುರುಗಳು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಭಾಗಿಯಾಗುವುದು ನಮ್ಮ ಪುಣ್ಯ. ಇಂತಹ […]
ಇಟಗಿಯ ಅಷ್ಟಬಂಧವನ್ನು ಅಭೂತಪೂರ್ವವಾಗಿ ನಡೆಸಲು ಬಿಳಗಿ ಸೀಮೆ ಸಜ್ಜಾಗಬೇಕು:ಡಾ||ಶಶಿಭೂಷಣ್ ಹೆಗಡೆ Read More »