ಅಷ್ಟಬಂಧ ಮಹೋತ್ಸವದ ಉಪಸೇವಾ ಸಮೀತಿ ಪ್ರಕಟಣೆ
ದಿನಾಂಕ 05/02/2025 ಬುಧವಾರ ಶ್ರೀ ಕ್ಷೇತ್ರ ಇಟಗಿಯಲ್ಲಿ ಅಷ್ಟಬಂಧ ಮಹೋತ್ಸವದ ಉಪ ಸಮೀತಿಗಳ ಸದಸ್ಯರ ಹೆಸರುಗಳನ್ನು ಪ್ರಕಟಗೊಳಿಸಲಾಯಿತು.ಅಷ್ಟಬಂಧ ಸಮೀತಿಯ ಅಧ್ಯಕ್ಷರಾಗಿರುವ ಶಶಿಭೂಷಣ ಹೆಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿಮಹತ್ಕಾರ್ಯವಾಗಿರುವ ದಿವ್ಯ ಅಷ್ಟಬಂಧ ಮಹೋತ್ಸವಕ್ಕೆ ಅವಶ್ಯವಿರುವ ಅನೇಕ ಉಪ ಸಮೀತಿಗಳ ಮುಖ್ಯಸ್ಥರು ಮತ್ತು ಸದಸ್ಯರುಗಳ ಹೆಸರುಗಳನ್ನು ಪ್ರಸ್ತಾಪಿಸಿ ಎಲ್ಲ ಸಮೀತಿ ಸದಸ್ಯರಿಗೂ ಆಮಂತ್ರಣ ಪತ್ರಿಕೆ ನೀಡಲಾಯಿತು.ಅಧ್ಯಕ್ಷೀಯ ನುಡಿಯನ್ನು ಆಡಿದ ಡಾ|| ಶಶಿಭೂಷಣ ಹೆಗಡೆ ದೊಡ್ಮನೆಯವರು, ‘ ಇದು ಕೇವಲ ನಮ್ಮ ಸೀಮೆಗಲ್ಲದೇ ತಾಲ್ಲೂಕು,ಜಿಲ್ಲೆಗೂ ಹೆಮ್ಮೆಯ ಕಾರ್ಯಕ್ರಮ.ಈ ಕಾರ್ಯವನ್ನು ಬಹಳ […]
ಅಷ್ಟಬಂಧ ಮಹೋತ್ಸವದ ಉಪಸೇವಾ ಸಮೀತಿ ಪ್ರಕಟಣೆ Read More »