ಶ್ರೀಕ್ಷೇತ್ರ ಇಟಗಿಯಲ್ಲಿ ಶ್ರೀನಿವಾಸ ಹೆಬ್ಬಾರ್
ಶಿರಸಿಯ ಜೀವಜಲ ಕಾರ್ಯಪಡೆಯ ಅಧ್ಯಕ್ಷರಾದ ಶ್ರೀನಿವಾಸ್ ಹೆಬ್ಬಾರ್ ಅವರು ಶ್ರೀಕ್ಷೇತ್ರ ಇಟಗಿಯ ಅಷ್ಟಬಂಧ ಮಹೋತ್ಸವಕ್ಕೆ ಆಗಮಿಸಿ, ಶ್ರೀ ದೇವರ ದರ್ಶನ ಪಡೆದರು.ಹಾಗೆಯೇ ಹಾಸನದ ಶ್ರೀ ರಾಮಾವಧೂತರ ಆಶೀರ್ವಾದ ಪಡೆದರು. ಹಾಗೆಯೇ ಇಟಗಿಯಲ್ಲಿ ನಡೆಯುವ ಈ ವಿಜೃಂಭಣೆಯ ಕಾರ್ಯಕ್ರಮಕ್ಕೆ ಬೇಕಾಗುವ ಕುಡಿಯುವ ನೀರಿನ ವ್ಯವಸ್ಥೆಯನ್ನು ಅವರೇ ಮಾಡಿದ್ದಾರೆ. ಅದಕ್ಕೆ ಬೇಕಾಗುವ ಟ್ಯಾಂಕ್ ,ಟ್ಯಾಂಕರ್ ಗಾಡಿ ಎಲ್ಲ ವ್ಯವಸ್ಥೆಯನ್ನು ತಮ್ಮ ಸಂಸ್ಥೆಯಿಂದಲೇ ಪೂರೈಸಿರುವುದು ಸಂತಸದ ವಿಷಯ. ಅವರಿಗೆ ಶ್ರೀ ರಾಮಾವಧೂತರ ಅಮೃತ ಹಸ್ತದಿಂದ ಮಂತ್ರಾಕ್ಷತೆ ದೊರಕಿತು.ಇವೆಲ್ಲ ಕ್ಷಣಗಳನ್ನು ಆನಂದಿಸಿದ ಅವರು […]
ಶ್ರೀಕ್ಷೇತ್ರ ಇಟಗಿಯಲ್ಲಿ ಶ್ರೀನಿವಾಸ ಹೆಬ್ಬಾರ್ Read More »










