ಶ್ರೀ ಕ್ಷೇತ್ರ ಇಟಗಿಯಲ್ಲಿ ದಿವ್ಯಾಷ್ಟಬಂಧ ಮಹಾಸ್ಯಂದನೋತ್ಸವ
ಇಟಗಿ : ಶ್ರೀ ಕ್ಷೇತ್ರ ಇಟಗಿಯ ದಿವ್ಯಾಷ್ಟಬಂಧ, ಬ್ರಹ್ಮಕಲಶಭಾಗವಾಗಿ ಶುಕ್ರವಾರ ಮಹಾಸ್ಯಂದನ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.ಶ್ರೀಸಂಸ್ಥಾನ-ಗೋಕರ್ಣ, ಶ್ರೀರಾಮಚಂದ್ರಾಪುರಮಠ ದ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹಾಗೂ ಹಾಸನದ ಶ್ರೀ ಸಮರ್ಥ ರಾಮಾವಧೂತರು ಮಧ್ಯಾಹ್ನ ಎರಡರ ಹೊತ್ತಿಗೆ ರಥದಲ್ಲಿ ಉತ್ಸವ ಮೂರ್ತಿಗೆ ಮಂಗಳಾರತಿ ಬೆಳಗಿ ರಥೋತ್ಸವಕ್ಕೆ ಚಾಲನೆ ನೀಡಿದರು.ಸರ್ವವಾದ್ಯಗಳ ಅಬ್ಬರ, ಭಕ್ತರ ಹರ್ಶೋದ್ಗಾರದಲ್ಲಿ ರಥ ಬೀದಿಯಲ್ಲಿ ಸಾಲಂಕೃತ ರಥವನ್ನುಬೆಳೆದರು. ಭಕ್ತರು ಬಾಳೆಹಣ್ಣು, ಮಂಡಕ್ಕಿ ಚೆಲ್ಲಿ ಹರಕೆ ತೀರಿಸಿದರು.ಈ ಸಂದರ್ಭದಲ್ಲಿ ಅಷ್ಟಬಂಧ ಸಮಿತಿ ಗೌರವಾಧ್ಯಕ್ಷ ಶಶಿ ಭೂಷಣ ಹೆಗಡೆ, […]
ಶ್ರೀ ಕ್ಷೇತ್ರ ಇಟಗಿಯಲ್ಲಿ ದಿವ್ಯಾಷ್ಟಬಂಧ ಮಹಾಸ್ಯಂದನೋತ್ಸವ Read More »










